Featured
ಮಹಾರಾಷ್ಟ್ರದ ಉಜನಿಯಲ್ಲಿ ಮಳೆ: ವಿಜಯಪುರದ ಉಮರಾಣಿ-ಲವಗಿ ಬ್ಯಾರೇಜ್ ಮುಳುಗಡೆ

ರೈಸಿಂಗ್ ಕನ್ನಡ :
ವಿಜಯಪುರ:
ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಭೀಮಾ ನದಿ ನೀರಿನಲ್ಲಿ ಒಳ ಹರಿವು ಹೆಚ್ಚಳವಾಗಿದೆ.
ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ.ಪರಿಣಾಮ ಉತ್ತರ ಕರ್ನಾಟಕ ಬಹುತೇಕ ಜಿಲ್ಲೆಗಳು ಪ್ರವಾಹದ ಸುಳಿಯಲ್ಲಿ ಸಿಲುಕಿವೆ. ಆಲಮಟ್ಟಿ, ಕೃಷ್ಣ ಜಲಾಶಯಗಳು ಭರ್ತಿಯಾಗಿ ನೀರನ್ನ ಹೊರ ಬಿಡಲಾಗುತ್ತಿದೆ.
ಮಹಾರಾಷ್ಟ್ರದ ಉಜನಿ ಭಾಗದಲ್ಲಿ ಮಳೆ ಹೆಚ್ಚಾದ ಹಿನ್ನೆಲೆ ಭೀಮಾ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಜಿಲ್ಲೆಯ ಉಮರಾಣಿ-ಲವಗಿ ಬ್ಯಾರೇಜ್ ಮುಳುಗಡೆಯಾಗಿದ್ದು ಬ್ಯಾರೇಜ್ ಮೀರಿ ನೀರು ಹರಿಯುತ್ತಿದೆ. ಭೀಮಾ ನದಿ ತೀರದ ಬಹುತೇಕ ಎಲ್ಲಾ ಬ್ಯಾರೇಜುಗಳು ಭರ್ತಿಯಾಗಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?