Connect with us

Featured

ವಿಜಯಪುರಕ್ಕೆ ಹುತಾತ್ಮ ಯೋಧ ಶಿವಾನಂದ ಬಡಿಗೇರ ಪಾರ್ಥೀವ ಶರೀರ: ಸಾರ್ವಜನಿಕರಿಂದ ಶ್ರದ್ಧಾಂಜಲಿ

ರೈಸಿಂಗ್ ಕನ್ನಡ:

ವಿಜಯಪುರ : 

ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ಜಿಲ್ಲೆಯ ಹೆಮ್ಮೆಯ ವೀರ ಯೋಧ ಶಿವಾನಂದ ಬಡಿಗೇರ ಅವರ ಪಾರ್ಥೀವ ಶರೀರ ಸ್ವಗ್ರಾಮ ಮುದ್ದೇಬಿಹಾಳ ತಾಲ್ಲೂಕಿನ ಬಸರಕೋಡ ಗ್ರಾಮಕ್ಕೆ ಗುರುವಾರ ತರಲಾಯಿತು.

 ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರತನಾಗಿದ್ದ ಯೋಧ ಶಿವಾನಂದ ಬಡಿಗೇರ ವಿದ್ಯುತ್ ಸ್ಪರರ್ಶಿಸಿದ ಪರಿಣಾಮ ಸಾವಿಗೀಡಾಗಿದ್ದರು. 14 ವರ್ಷಗಳ ಹಿಂದೆ ಸೇನೆ ಸೇರಿದ್ದರು. ಮೊದಲು ಬಾಂಗ್ಲಾ ದೇಶ, ನಂತರ ಚೀನಾ ಗಡಿಯಲ್ಲಿ ಸೇವೆ ಸಲ್ಲಿಸಿ ಜಮ್ಮು ಕಾಶ್ಮೀರದ ಗಡಿಯಲ್ಲಿ ನಿಯೋಜನೆ ಯಾಗಿದ್ದರು.

Puranik Full

ಒಂದೂವರೆ ವರ್ಷದ ಹಿಂದಷ್ಟೇ ತಾಳಿಕೋಟಿ ತಾಲೂಕಿನ ತುಂಬಗಿಯ ಪುಷ್ಪಾ ಎಂಬುವರ ಜೊತೆಗೆ  ವಿವಾಹವಾಗಿತ್ತು.ಕರ್ತವ್ಯ ನಿರತರಾಗಿದ್ದಾಗ ವಿದ್ಯುತ್ ತಗುಲಿ ಸಾವನ್ನಪ್ಪಿದ್ದರಿಂದ ಇಂದು ಮುದ್ದೇಬಿಹಾಳ ತಾಲೂಕಿನ ತಂಗಡಗಿ ಮಾರ್ಗವಾಗಿ ಬಸರಕೋಡ ಗ್ರಾಮಕ್ಕೆ ಆಗಮಿಸಿತು. ಮುದ್ದೇಬಿಹಾಳ ಪಟ್ಟಣದಲ್ಲಿ ಸಾರ್ವಜನಿಕರು ಗೌರವ ಸಲ್ಲಿಸಿದರು.

ಬಸರಕೋಡ ಗ್ರಾಮದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಸಾರ್ವಜನಿಕ ರಿಂದ ಅಂತಿಮ ದರ್ಶನದ ಬಳಿಕ ಅಂತ್ಯಕ್ರಿಯೆ ನೇರವೇರಿತು. ಎಲ್ಲೆಡೆ ಭಾರತ ಮಾತಾ ಕಿ ಜೈ..ಜೈ ಜವಾನ ಎಂಬ ಘೋಷಣೆಗಳು ಮೊಳಗಿದವು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ