Featured
ಶೂಟೌಟ್ನಲ್ಲಿ ಕುಖ್ಯಾತ ರೌಡಿ ಬಲಿ- ಸೇಡು ತೀರಿಸಿಕೊಂಡ ಪೊಲೀಸರು..!
![VIKAS dubey](https://risingkannada.com/wp-content/uploads/2020/07/VIKA.jpg)
ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಕಳೆದ ವಾರವಷ್ಟೇ ಉತ್ತರ ಪ್ರದೇಶದ ಕಾನ್ಪುರದಲ್ಲಿ 8 ಪೊಲೀಸರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಕುಖ್ಯಾತ ರೌಡ ವಿಕಾಸ್ ದುಬೆ ಈಗ ಎನ್ ಕೌಂಟರ್ನಲ್ಲಿ ಪ್ರಾಣ ಬಿಟ್ಟಿದ್ದಾನೆ. ಗುರುವಾರ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಪೊಲೀಸರು ಬಂಧಿಸಿದ್ದರು. ಸಂಜೆ ವೇಳೆಗೆ ಮಧ್ಯಪ್ರದೇಶ ಪೊಲೀಸರು ಉತ್ತರ ಪ್ರದೇಶದ ಕಾನ್ಪುರ ಪೊಲೀಸರಿಗೆ ದುಬೆ ಹೆಚ್ಚಿನ ವಿಚಾರಣೆಗಾಗಿ ಹಸ್ತಾಂತ ಮಾಡಿದ್ದರು.
After car overturned, #VikasDubey tried to snatch Police weapon & attempted to flee after which there was retaliatory fire by Police in which he was injured. He was declared dead after being taken to hospital. We'll issue official statement soon: UP ADG law & order Prashant Kumar pic.twitter.com/L5IH7hqID3
— ANI UP (@ANINewsUP) July 10, 2020
ಉಜ್ಜಯಿನಿಯಿಂದ ಕಾನ್ಪುರಕ್ಕೆ ದುಬೆಯನ್ನು ಕರೆತರುವ ವೇಳೆ ಪೊಲೀಸ್ ವಾಹನ ಪಲ್ಟಿಯಾಗಿದೆ. ಇದನ್ನೇ ಬಳಸಿಕೊಂಡು ವಿಕಾಸ್ ದುಬೆ ಪರಾರಿಯಾಗಲು ಯತ್ನಿಸಿದ್ದ. ಇದನ್ನು ಗಮನಿಸಿದ ಪೊಲೀಸರು ದುಬೆಗೆ ಗುಂಡಿಕ್ಕಿದ್ದಾರೆ ಮಾಡಿದ್ದಾರೆ. ಹೀಗಾಗಿ ಉತ್ತರ ಪ್ರದೇಶ ಪೊಲೀಸರು ದುಬೆ ಎನ್ಕೌಂಟರ್ನಲ್ಲಿ ಸಾವನ್ನಪ್ಪಿರುವುದಾಗಿ ದೃಢಪಡಿಸಿದ್ದಾರೆ.
![](https://risingkannada.com/wp-content/uploads/2020/04/RISING-KANNADA-logo-150px.jpg)
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?