Connect with us

Featured

ವಿರಾಟ್ ಕೊಹ್ಲಿ ವಿರುದ್ಧ ತನಿಖೆ – ಸಂಕಷ್ಟದಲ್ಲಿ ಟೀಮ್ ಇಂಡಿಯಾ ನಾಯಕ..!

ರೈಸಿಂಗ್​ ಕನ್ನಡ :

ನ್ಯೂಸ್​ ಡೆಸ್ಕ್​ :

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧ ತನಿಖೆಯೊಂದು ಶುರುವಾಗಲಿದೆ.  ರನ್ ಮಷಿನ್ ವಿರುದ್ಧ ಸ್ವ-ಹಿತಾಸಕ್ತಿ ಸಂಘರ್ಷದ ಆರೋಪ ಕೇಳಿಬಂದಿದೆ.  ಈ ಸಂಬಂಧ ತನಿಖೆ ನಡೆಸುತ್ತೇವೆ ಎಂದು ಬಿಸಿಸಿಐ ಹೇಳಿದೆ.

 ವಿರಾಟ್ ಕೊಹ್ಲಿ ವಿರುದ್ಧ ಸ್ವಹಿತಾಸಕ್ತಿ ಸಂಘರ್ಷದ ದೂರು ದಾಖಲಾಗಿದೆ. ಮಧ್ಯ ಪ್ರದೇಶ ಕ್ರಿಕೆಟ್​ ಸಂಸ್ಥೆಯ ಸದಸ್ಯ ಸಂಜೀವ್​ ಗುಪ್ತಾ, ಬಿಸಿಸಿಐ ಎಥಿಕ್ಸ್ ಅಧಿಕಾರಿ​ ಡಿಕೆ ಜೈನ್​, ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ, ಸಿಇಒ ರಾಹುಲ್ ಜೊಹ್ರಿಗೆ ಇ-ಮೇಲ್​ ಮೂಲಕ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸ್ಪೋರ್ಟ್ಸ್ ಎಲ್​ಎಲ್​ಪಿ ಮತ್ತು ಕಾರ್ನರ್​ಸ್ಟೋನ್​ ವೆಂಚರ್ಸ್​ ಪಾರ್ಟನರ್ಸ್‌ ಎಲ್​ಎಲ್​ಪಿ​ ಈ ಎರಡು ಕಂಪನಿಗಳಿಗೆ ಕೊಹ್ಲಿ, ಡೈರೆಕ್ಟರ್ ಆಗಿದ್ದಾರೆ.

Advertisement
India’s captain Virat Kohli reacts after taking a catch to dismiss South Africa’s captain Quinton de Kock during the second T20 international match between India and South Africa, in Mohali, India, Wednesday, Sept. 18, 2019. (AP Photo/Altaf Qadri)

ಆ ಸಂಸ್ಥೆಗಳಲ್ಲಿ ಸಹ ನಿದೇರ್ಶಕರಾಗಿರುವ ಕೆಲವರು, ಟೀಮ್ ಇಂಡಿಯಾ ಆಟಗಾರರ ವ್ಯವಹಾರ ನೋಡಿಕೊಳ್ಳುವ ಕಾರ್ನರ್​ಸ್ಟೋನ್ ಆ್ಯಂಡ್​ ಎಂಟರ್​ಟೇನ್​ಮೆಂಟ್ ಪ್ರೈವೇಟ್​ ಲಿಮಿಟೆಡ್​ನಲ್ಲೂ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಂಜೀವ್ ಗುಪ್ತಾ ಆರೋಪಿಸಿದ್ದಾರೆ.

ಒಂದೇ ಬಾರಿ ಎರಡು ಪದವಿ ಹೊಂದಿರುವ ಕೊಹ್ಲಿ, ಸುಪ್ರೀಂ ಕೋರ್ಟ್ ಅನುಮೋದಿಸಿರುವ ಬಿಸಿಸಿಐ ಸಂವಿಧಾನದ 38(4) ನಿಯಮ ಉಲ್ಲಂಘಿಸಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಒಂದು ಪದವಿ ತ್ಯಜಿಸಬೇಕು ಅನ್ನೋದು ದೂರಿನಲ್ಲಿ ಉಲ್ಲೇಖವಾಗಿದೆ.  ಬಿಸಿಸಿಐ ನಿಯಮ 38(4) ಪ್ರಕಾರ ಆಟಗಾರರಾಗಲಿ ಅಥವಾ ಅಧಿಕಾರಿಗಳಾಗಲಿ ಒಂದೇ ಬಾರಿ ಎರಡು ಪದವಿಯಲ್ಲಿರಬಾರದು.

ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ ಎಥಿಕ್ಸ್ ಆಫೀಸರ್​ ಡಿಕೆ ಜೈನ್​ ಅವರು, ಕೊಹ್ಲಿ ವಿರುದ್ಧ ದೂರು ಬಂದಿದೆ. ಆ ದೂರನ್ನು ಪರಿಗಣನೆಗೆ ತೆಗೆದುಕೊಳ್ಳಬೇಕೋ, ಬೇಡವೋ ಎಂದು ಪರಿಶೀಲಿಸುತ್ತಿದ್ದೇವೆ. ಒಂದು ವೇಳೆ ಪರಿಗಣಿಸಬೇಕಾದಲ್ಲಿ ಈ ಬಗ್ಗೆ ಸ್ಪಂದಿಸಲು ಕೊಹ್ಲಿಗೆ ಅವಕಾಶ ನೀಡುತ್ತೇವೆ ಎಂದು ಜೈನ್​ ತಿಳಿಸಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ