ರೈಸಿಂಗ್ ಕನ್ನಡ :
ಟಿ-20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ T-20 ಟೀಮ್ನ ನಾಯಕತ್ವಕ್ಕೆ ಇತ್ತೀಚೆಗಷ್ಟೇ ಗುಡ್ ಬೈ ಹೇಳಿದ್ರು. ಇದರ ಬೆನ್ನಲ್ಲೇ, 2021ರ IPL ಬಳಿಕ RCB ನಾಯಕತ್ವಕ್ಕೆ ವಿದಾಯ ಹೇಳಿದ್ದಾರೆ ವಿರಾಟ್ ಕೊಹ್ಲಿ. ಈ ಮೂಲಕ RCB ಫ್ಯಾನ್ಸ್ಗೆ ಹಾರ್ಟ್ ಬ್ರೇಕ್ ಆಗುವಂತ ಸುದ್ದಿ ನೀಡಿದ್ದಾರೆ ಕೊಹ್ಲಿ.
ಆದ್ರೆ, ಕೊಹ್ಲಿ ನಿರ್ಧಾರಕ್ಕೆ ಸಾಕಷ್ಟು ಮೆಚ್ಚುಗೆಯೂ ವ್ಯಕ್ತವಾಗಿದೆ. ಕೊಹ್ಲಿ ನಿರ್ಧಾರ ಒಳ್ಳೇದು ಅಂತ ಬಹುತೇಕ ಕ್ರಿಕೆಟಿಗರು, ಫ್ಯಾನ್ಸ್ ಅಭಿಪ್ರಾಯಪಟ್ಟಿದ್ದಾರೆ. ಇಷ್ಟೇ, ಅಲ್ದೆ, ನಾನು IPLನಲ್ಲಿ ಆಡೋದಾದ್ರೆ, ಅದು RCBಗೆ ಮಾತ್ರ ಅಂತ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇದು RCB ಅಭಿಮಾನಿಗಳ ಹೃದಯ ಗೆದ್ದಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?