Connect with us

Featured

ಆಲಮಟ್ಟಿ ಡ್ಯಾಂನಿಂದ ನೀರು ಬಿಡುಗಡೆ: ಗ್ರಾಮಗಳ ಜಮೀನುಗಳಿಗೆ ನುಗ್ಗಿದ ನೀರು- ಬೆಳೆ ನಾಶ ಭೀತಿ

ರೈಸಿಂಗ್ ಕನ್ನಡ :

Puradamma
Puradamma

ವಿಜಯಪುರ:

ಮಹಾರಾಷ್ಟ್ರದಲ್ಲಿ ಭಾರಿ ಪ್ರಮಾಣದ ಮಳೆಯಿಂದಾಗಿ ಆಲಮಟ್ಟಿ ಡ್ಯಾಂನಿಂದ 2.20 ಲಕ್ಷ ಕ್ಯುಸೆಕ್ಸ್​ ನೀರು ಬಿಡುಗಡೆ ಪರಿಣಾಮ ಡ್ಯಾಂ ಸುತ್ತಮುತ್ತಲಿನ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿದೆ. ಜಿಲ್ಲೆಯ ಅರಳದಿನ್ನಿ, ಯಲಗೂರು, ಕಾಶಿನಕುಂಟೆ, ಬೂದಿಹಾಳ, ಮಸೂತಿ ಗ್ರಾಮಗಳ ಜಮೀನುಗಳಿಗೆ ಆಲಮಟ್ಟಿ ಡ್ಯಾಂ ನೀರು ನುಗ್ಗಿದೆ. ಅಂದಾಜು ನೂರು ಏಕರೆ ಜಮೀನಿಗೆ ನೀರು ನುಗ್ಗಿದೆ  ಎಂದು ಹೇಳಲಾಗುತ್ತಿದೆ.

ನೀರಿನಿಂದ ಜಲಾವೃತರಾಗಿರುವ ಜಮೀನುಗಳು

ಸೂರ್ಯಪಾನ, ಕಬ್ಬು, ಗೋವಿನ ಜೋಳ ಸೇರಿದಂತೆ ಹಲವು ಬೆಳೆ ಜಲಾವೃತ್ತವಾಗಿದೆ.

ಅರಳದಿನ್ನಿ ಗ್ರಾಮದಲ್ಲಿ 25 ಏಕರೆ ಕಬ್ಬಿನ ಗದ್ದೆ ಜಲಾವೃತವಾಗಿವೆ. 5 ಏಕರೆ ಸೂರ್ಯಕಾಂತಿ, ಗೋವಿನ ಜೋಳ ಬೆಳೆಗಳಿಗೆ ಜಲದಿಗ್ಬಂಧನವಾಗಿದೆ.

ಆಲಮಟ್ಟಿ ಡ್ಯಾಂನಿಂದ 2 ಲಕ್ಷ ಕ್ಕೂ ಅಧಿಕ ಕ್ಯುಸೆಕ್ ನೀರು ಹೊರ ಬಿಟ್ಟಾಗಲೆಲ್ಲ ಇಲ್ಲಿನ ಕೆಳ ಪ್ರದೇಶಗಳಿನ ಜಮೀನುಗಳು  ಜಲಾವೃತ ಆಗುತ್ತವೆ. ಕೆಲ‌ದಿನಗಳ ಹಿಂದೆ ಜಮೀನುಗಳಿಗೆ ನೀರು ನುಗ್ಗಿದ್ದವು ಇದೀಗ ಮತ್ತೆ ಬೆಳೆಗಳು ಜಲಾವೃತ್ತವಾಗಿವೆ.ಪರಿಹಾರಕ್ಕಾಗಿ ಜಿಲ್ಲೆಯ ರೈತರು ಆಗ್ರಹಿಸಿದ್ದಾರೆ.

Advertisement

ಪ್ರತಿ ವರ್ಷ ಡ್ಯಾಂ ಗೆ ನೀರು ಹರಿದು ಬಂದಾಗಲು ಇದೆ ಸಮಸ್ಯೆ ಎದುರಿಸುತ್ತುರುವ ರೈತರು

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ