Connect with us

Featured

ಹೇಗಿದೆ ಗೊತ್ತಾ ಕೋವಿಡ್ 19 ಸೋಂಕಿತರ ಫುಡ್ ಮೆನು..?

ರೈಸಿಂಗ್​ ಕನ್ನಡ:

ಕೆ.ಆರ್​.ಬಾಬು, ತುಮಕೂರು:

Advertisement

ರಾಜ್ಯದ ಜಿಲ್ಲಾ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೋವಿಡ್ 19 ಸೋಂಕಿತ ರೋಗಿಗಳಿಗೆ ತಜ್ಞರ ಸಲಹೆಯಂತೆ ಆಹಾರ ಒದಗಿಸಲು ಸರ್ಕಾರ ತೀರ್ಮಾನಿಸಿದೆ. ರಾಜ್ಯದ ಜಿಲ್ಲಾ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹಾಗೂ ಕೋವಿಡ್ ಕೇರ್ ಸೆಂಟರ್​ಗಳು, ಡೆಡಿಕೇಟೆಡ್ ಕೋವಿಡ್ ಕೇರ್ ಸೆಂಟರ್ ಮತ್ತು ಡೆಡಿಕೇಟೆಡ್ ಕೋವಿಡ್ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೋವಿಡ್ 19 ಸೋಂಕಿತ ರೋಗಿಗಳಿಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅವಶ್ಯಕವಾಗಿರುವುದರಿಂದ ತಜ್ಞರ ಸಲಹೆಯ ಮೇರೆಗೆ ಉತ್ತಮ ದರ್ಜೆಯ ಪೌಷ್ಟಿಕಾಂಶಯುಕ್ತ ಆಹಾರವನ್ನು ರೋಗಿಗಳಿಗೆ ಕಾಲಕಾಲಕ್ಕೆ ತಪ್ಪದೇ ಒದಗಿಸುವಂತೆ ಸರ್ಕಾರ ಆದೇಶ ನೀಡಿದೆ.

ಸರ್ಕಾರಿ ಆದೇಶದ ಪ್ರಕಾರ ಬೆಳಿಗ್ಗೆ ಏಳು ಗಂಟೆಗೆ ತಿಂಡಿಯಾಗಿ ಸೋಮವಾರ ರವೆ ಇಡ್ಲಿ, ಮಂಗಳವಾರ ಪೊಂಗಲ್​, ಬುಧವಾರ ಸೆಟ್ ದೋಸೆ, ಗುರುವಾರ ಅಕ್ಕಿ ಇಡ್ಲಿ, ಶುಕ್ರವಾರ ಬಿಸಿ ಬೇಳೆ ಬಾತ್, ಶನಿವಾರ ಚೌಚೌಬಾತ್ ಹಾಗೂ ಭಾನುವಾರ ಸೆಟ್ ದೋಸೆಯನ್ನು ಒದಗಿಸಲು ತಿಳಿಸಲಾಗಿದೆ. ತಿಂಡಿಯ ನಂತರ ಹತ್ತು ಗಂಟೆಗೆ ಸೋಮವಾರ ಕಲ್ಲಂಗಡಿ ಹಣ್ಣು, ಮಂಗಳವಾರ ಪರಂಗಿಹಣ್ಣು, ಬುಧವಾರ ಕರ್ಬೂಜ ಹಣ್ಣು, ಗುರುವಾರ ಕಲ್ಲಂಗಡಿ ಹಣ್ಣು, ಶುಕ್ರವಾರ ಪರಂಗಿ ಹಣ್ಣು, ಶನಿವಾರ ಕರ್ಬೂಜ ಹಣ್ಣು, ಭಾನುವಾರ ಪರಂಗಿ ಹಣ್ಣನ್ನು ನೀಡಲು ತಿಳಿಸಲಾಗಿದೆ.

Advertisement


ಇನ್ನು ಮಧ್ಯಾಹ್ನದ ಊಟವನ್ನು ಒಂದು ಗಂಟೆಗೆ ನೀಡಬೇಕೆಂದು ಆದೇಶಿಸಲಾಗಿದ್ದು ಎರಡು ರೊಟ್ಟಿ ಇಲ್ಲವೇ ಚಪಾತಿ, ಪಲ್ಯ, ಅನ್ನ, ಬೇಳೆ, ಸಾರು, ಮೊಸರು ಹಾಗೂ ಮೊಟ್ಟೆಯನ್ನು ನೀಡಬೇಕೆಂದು ಆದೇಶಿಸಿದೆ.
ಇನ್ನು ಸಂಜೆ ಐದು ಮೂವತ್ತಕ್ಕೆ ಏಲಕ್ಕಿ ಬಾಳೆಹಣ್ಣು, ಮಾರಿ ಬಿಸ್ಕೆಟ್, ಪ್ರೋಟೀನ್ ಬಿಸ್ಕಟ್​ಗಳು, ಫ್ರೆಶ್ ಡೇಟ್ಸ್ , ಮ್ಯಾಂಗೋ ಬಾರ್ ನೀಡಲು ಆದೇಶಿಸಲಾಗಿದೆ.


ಇನ್ನು ರಾತ್ರಿ ಊಟಕ್ಕೆ ಸಂಜೆ ಏಳು ಗಂಟೆ ಹೊತ್ತಿಗೆ ಎರಡು ರೊಟ್ಟಿ ಇಲ್ಲವೇ ಚಪಾತಿ ಪಲ್ಯ ಅನ್ನ ಬೇಳೆ ಸಾರು ಮೊಸರನ್ನು ನೀಡಲು ತಿಳಿಸಲಾಗಿದೆ. ಇನ್ನು ರಾತ್ರಿ ಒಂಬತ್ತು ಗಂಟೆಗೆ ಫ್ಲೇವರ್ಡ್ ಮಿಲ್ಕ್ ನೀಡಬೇಕೆಂದು ಸರ್ಕಾರ ಆದೇಶಿಸಿದೆ. ಪ್ರತಿದಿನವೂ ಈ ರೀತಿ ಆಹಾರ ವ್ಯವಸ್ಥೆಯನ್ನು ರೋಗಿಗಳಿಗೆ ವೈದ್ಯರುಗಳಿಗೆ ಅಧಿಕಾರಿಗಳಿಗೆ ಮತ್ತು ಇತರರಿಗೆ ಒದಗಿಸುವುದು, ಬೆಳಗಿನ ಉಪಾಹಾರವನ್ನು ಏಳು ಗಂಟೆಗೆ ಮಧ್ಯಾಹ್ನದ ಊಟವನ್ನು ಒಂದು ಗಂಟೆಗೆ ಹಾಗೂ ರಾತ್ರಿ ಊಟವನ್ನು ಏಳು ಗಂಟೆಗೆ ನಿಯಮಿತವಾಗಿ ಒದಗಿಸಲು ಕ್ರಮ ವಹಿಸಬೇಕು ಎಂದು ಸರ್ಕಾರ ಆದೇಶಿಸಿದೆ. ಇನ್ನು ಪ್ರತಿ ವ್ಯಕ್ತಿಗೆ ಇನ್ನೂರ ಐವತ್ತು ರೂಪಾಯಿಯಂತೆ ಸರ್ಕಾರ ಆಹಾರದ ವೆಚ್ಚ ನಿಗದಿಪಡಿಸಿದ್ದು ಜಿಲ್ಲಾಧಿಕಾರಿಗಳ ವಿಪತ್ತು ಪರಿಹಾರ ನಿಧಿಯಿಂದ ಪಡೆಯಬೇಕೆಂದು ಆದೇಶ ನೀಡಿದೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ