Featured
ದೇವರ ಹರಕೆಗಳನ್ನು ತೀರಿಸದಿದ್ದರೆ ಮುಂದೆ ಏನಾಗುತ್ತದೆ?
ಬರಹ: ಡಾ. ಬಸವರಾಜ ಗುರೂಜಿ, ವೈದಿಕ ಜ್ಯೋತಿಷ್ಯರು ಮತ್ತು ಖ್ಯಾತ ವಾಸ್ತು ತಜ್ಞರು
ನಮಗೆ ಏನಾದರೂ ಸಮಸ್ಯೆಯಾದಾಗ ನಾವು ದೇವರ ಮೋರೆ ಹೋಗುತ್ತೆವೆ. ದೇವರಲ್ಲಿ ಹರಕೆ ಕಟ್ಟಿಕೊಳ್ಳುತ್ತೇವೆ. ಆದರೆ ನಮ್ಮ ಸಮಸ್ಯೆ ದೂರವಾದ ಮೇಲೆ ಅದನ್ನು ಮರೆತುಬಿಡುತ್ತೇವೆ. ಈ ಹರಕೆಗಳನ್ನು ತೀರಿಸದಿದ್ದರೆ ಮುಂದೆ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.
ದೇವರ ಹರಕೆ ಬಾಕಿ ಇದ್ದರೆ ನಾವು ಎಷ್ಟೇ ದುಡಿದ ದುಡ್ಡು ನಮ್ಮ ಕೈಯಲ್ಲಿ ಉಳಿಯವುದಿಲ್ಲ. ಹಾಗೇ ನಮಗೆ ಯಾವಾಗಲೂ ಅನಾರೋಗ್ಯ ಸಮಸ್ಯೆ ಕಾಡುತ್ತದೆ. ಮಕ್ಕಳ ವಿಚಾರದಲ್ಲಿಯೂ ಕೂಡ ಸಮಸ್ಯೆ ಎದುರಾಗುತ್ತದೆ. ಜೀವನದಲ್ಲಿ ಬಹಳ ಕಷ್ಟಗಳು ಎದುರಾಗುತ್ತದೆ. ಆದಕಾರಣ ದೇವರ ಹರಕೆಗಳನ್ನು ಕೂಡಲೇ ತೀರಿಸಿದರೆ ಉತ್ತಮ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?