Featured
ಅರ್ಚರಕ ಒಕ್ಕೂಟ ಸಿಎಂ ಯಡಿಯೂರಪ್ಪ ಅವರನ್ನ ಭೇಟಿ ಆಗಿದ್ದು ಯಾಕೆ..?

ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಅವರಿಗೆ ಭಕ್ತಿ, ದೇವರು ಅಂದ್ರೆ ಹೆಚ್ಚು ಪ್ರೀತಿ. ಜೊತೆಗೆ ಮಠಾಧೀಶರು ಅಂದ್ರೆ ಕೂಡ ಎಲ್ಲರಿಗಿಂತಲೂ ಪ್ರೀತಿ. ಹೀಗಾಗಿಯೇ ಈ ಹಿಂದೆ ಯಡಿಯೂರಪ್ಪ ಬೆಂಬಲಕ್ಕೆ ಬಹುತೇಕ ಮಠಾಧೀಶರು ನಿಂತಿದ್ದರು. ಈಗಲೂ ಕೂಡ ಸಿಎಂ ಯಡಿಯೂರಪ್ಪ ಜೊತೆ ಮಠಾಧೀಶರು ಇದ್ದೇ ಇದ್ದಾರೆ. ಇದೀಗ, ಆ ಸಾಲಿಗೆ ಅರ್ಚಕರು ಕೂಡ ಸೇರಿಕೊಂಡಿದ್ದಾರೆ..
ಸಿಎಂ ಯಡಿಯೂರಪ್ಪ ಅವರನ್ನ ಭೇಟಿಯಾಗಿರೋ ಅರ್ಚಕರ ಒಕ್ಕೂಟ, ಯಡಿಯೂರಪ್ಪ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ ಯಡಿಯೂರಪ್ಪಗೆ ಒಳ್ಳೇದು ಆಗಲಿದೆ ಎಂದು ಭವಿಷ್ಯವನ್ನೂ ನುಡಿದಿದ್ದಾರೆ.
ಈ ಮಧ್ಯೆ, ರಾಜ್ಯ ಅರ್ಚಕರ ಒಕ್ಕೂಟಕ್ಕೆ ಒಂದು ಭವನ ನಿರ್ಮಿಸಿ ಕೊಡುವಂತೆ ಸಿಎಂಗೆ ಮನವಿ ಸಲ್ಲಿಸಿದ್ದಾರೆ. ಅಲ್ಲದೆ, ಪೂಜಾ ಸಾಮಾಗ್ರಿಗಳ ಖರೀದಿಗೆ ನೀಡುವ ಹಣ ಹೆಚ್ಚಿಸುವಂತೆ ಅರ್ಚಕರು ಮನವಿ ಮಾಡಿದ್ದಾರೆ. ಇಷ್ಟೇ ಅಲ್ಲದೆ, ಅರ್ಚಕರಿಗೆ ನೀಡುವ ಗೌರವ ಧನವನ್ನ 5 ರಿಂದ 6 ಸಾವಿರಕ್ಕೆ ಹೆಚ್ಚಿಸುವಂತೆ ಬೇಡಿಕೆ ಇಟ್ಟಿದ್ದು, ಯಡಿಯೂರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?