Connect with us

Featured

ಡಿಕೆಶಿ ಪಟ್ಟಾಭಿಷೇಕಕ್ಕೆ ಸಕಲ ಸಿದ್ದತೆ- ಎಲ್ಲಾ ಕಡೆಯೂ ಲೈವ್​ ವೀಕ್ಷಣೆಗೆ ವ್ಯವಸ್ಥೆ

ದುಗೇಶ್​ ಮಂಗಿಹಾಳ, ಯಾದಗಿರಿ:

ರಾಜ್ಯ ಕಾಂಗ್ರೆಸ್ ನಾಯಕರ ಮಾರ್ಗದರ್ಶನದಂತೆ ಪಕ್ಷದಲ್ಲಿ ಕಾರ್ಯ ಚಟುವಟಿಕೆಗಳನ್ನು ‌ನಡೆಸುತ್ತಿರುವ ಯಾದಗಿರಿ ಕಾಂಗ್ರೆಸ್ ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಅವಿನಾಶ್ ಜಗನಾಥ್, ತಮ್ಮ ನೆಚ್ಚಿನ ನಾಯಕ, ಅಭಿವೃದ್ಧಿ ಹರಿಕಾರ ಡಿಕೆಶಿ ಶಿವಕುಮಾರ ಅವರ ಕೆಪಿಸಿಸಿ “ಪ್ರತಿಜ್ಞಾ” ಕಾರ್ಯಕ್ರಮ ನಡೆಯಲಿದೆ. ಬಹಳ ಹುರುಪಿನಿಂದ ಅವಿನಾಶ್ ತನ್ನದೆ ಯುವ ಬಳಗದೊಂದಿಗೆ ತನ್ನ ಬಡಾವಣೆಯಲ್ಲಿ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲು ಸಿದ್ದತೆ ಮಾಡುತ್ತಿದ್ದಾರೆ. ಲಾಕ್ ಡೌನ್ ಹಿನ್ನಲೆಯಲ್ಲಿ ನೇರವಾಗಿ ಬೆಂಗಳೂರು ಕಾರ್ಯಕ್ರಮಕ್ಕೆ ತೆರಳಿ ಶುಭಾಶಯಗಳು ಕೋರಲು ಸಾಧ್ಯವಾಗ್ತಿಲ್ಲ. ಡಿಕೆಶಿ ಅವರ ಕಟ್ಟಾ ಅಭಿಮಾನಿಯಾಗಿರುವ ಅವಿನಾಶ್​, ಅವರಂತೆ ಆಗದಿದ್ದರೂ ಅವರ ತತ್ವ ಆದರ್ಶಗಳನ್ನು ಪಾಲನೆ ಮಾಡುತ್ತಿದ್ದಾರೆ. ಡಿಕೆಶಿಯಂತೆ ರಾಜಕೀಯ ಚತುರತೆ ಬೆಳೆಸಿಕೊಂಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಮ್ಮ ತಾಯಿಯನ್ನು ಗೆಲ್ಲಿಸಿದ್ದಾರೆ. ಅಲ್ಲದೆ ಲಾಕ್ ಡೌನ್ ಸಮಯದಲ್ಲಿ ಸತತ ಎರಡು ತಿಂಗಳು ಕಾಲ ಬಡವರಿಗೆ ಉಚಿತ ಊಟ, ಆಹಾರದ ಕಿಟ್ ವಿತರಣೆ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮ್ಮ ನೆಚ್ಚಿನ ನಾಯಕ ನೂತನ ಕೆಪಿಸಿಸಿ ಪಟ್ಟಧಿಕಾರ ಸ್ವೀಕಾರ ಹಿನ್ನಲೆಯಲ್ಲಿ ಡಿಕೆಶಿಗೆ ಶುಭಾಶಯಗಳನ್ನು ಕೋರಿದ್ದಾರೆ.‌ ಅಲ್ಲದೆ ಕಾಂಗ್ರೆಸ್ ನ ಮುಂದಿನ ಸಿಎಂ ಡಿಕೆಶಿ ಎಂಬುದು ಅವಿನಾಶ್​ ಬಲವಾದ ನಂಬಿಕೆ.

Advertisement

ಅವಿನಾಶ್​ ಜಗನ್ನಾಥ್​, ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಯಾದಗಿರಿ

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ