Featured
ಸಂಡೇ ಲಾಕ್ ಡೌನ್ಗೆ ಯಾದಗಿರಿಯಲ್ಲಿ ಉತ್ತಮ ಪ್ರತಿಕ್ರಿಯೆ: ಅಂಗಡಿ ಮುಂಗಟ್ಟು ಬಂದ್

ಯಾದಗಿರಿ
ರೈಸಿಂಗ್ ಕನ್ನಡ :
ಸಂಡೇ ಲಾಕ್ಡೌನ್ಗೆ ಯಾದಗಿರಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಜನ ಸಂಚಾರ ವಿರಳವಾಗಿತ್ತು, ಬೆಳಗಿನ ವಾಕಿಂಗ್ಗೆ ಜನ ಬರಲಿಲ್ಲ. ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ, ಹಾಲು ಪೇಪರ್ ಕೊಳ್ಳಲು ಸಾರ್ವಜನಿಕರು ಆಗಮಿಸಿದ್ದರು.

ಜಿಲ್ಲೆಯ ಶಾಸ್ತ್ರಿ ಸರ್ಕಲ್ ಸ್ಟೇಷನ್ ರಸ್ತೆ ಸಾರ್ವಜನಿಕರಿಲ್ಲದೇ ಬಿಕೋ ಎನ್ನುತ್ತಿದೆ.
ಆದರೆ ಜಿಲ್ಲೆಯಲ್ಲಿ ಆಟೋಗಳು ಎಂದಿನಂತೆ ಸಂಚರಿಸುತ್ತಿವೆ. ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?