ರೈಸಿಂಗ್ ಕನ್ನಡ :
ಯಾದಗಿರಿ:
ಯಾದಗಿರಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗೆ ಅಧ್ಯಕ್ಷ ಗಿರಿ ಒಲಿದಿದೆ.
ಅಂತಿಮ ಕಸರತ್ತಿನಲ್ಲಿ ಜಯಗಳಿಸಿ ಬಸನಗೌಡ ಯಡಿಯಾಪುರ ಗೆಲವಿನ ನಗೆ ಬಿರಿದರು. ಒಟ್ಟು ಬಸನಗೌಡ ಯಡಿಯಾಪುರ 12 ಮತಗಳಿಂದ ಗೆಲವು ಸಾಧಿಸಿದರೇ, ಇತ್ತ ಕಾಂಗ್ರೆಸ್ ನಿಂದ ನಾಮಪತ್ರ ಸಲ್ಲಿಸಿದ ಶರಣಮ್ಮ 10 ಮತಗಳು ಪಡೆದು ಸೋಲುಂಡರು.
24 ಜಿಪಂ ಸದಸ್ಯರ ಪೈಕಿ ಕಾಂಗ್ರೆಸ್ 10, ಜೆಡಿಎಸ್ 1 ಹಾಗೂ ಬಿಜೆಪಿ 11 ಸ್ಥಾನಗಳಿದ್ದು, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಬಿಜೆಪಿ ಬೆಂಬಲ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇದರೊಂದಿಗೆ ಯಾದಗಿರಿ ಜಿಲ್ಲಾ ಪಂಚಾಯತ್ಗೆ ಕಮಲ ಲಗ್ಗೆ ಇಟ್ಟಂತ್ತಾಗಿದೆ.
ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯನ್ನ ಸೆಳೆಯುವಲ್ಲಿ ಶಾಸಕ ರಾಜೂಗೌಡ ಯಶಸ್ವಿಯಾಗಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಗೆ ಭಾರೀ ಮುಖಭಂಗವಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್