ರೈಸಿಂಗ್ ಕನ್ನಡ :
ಯಾದಗಿರಿ:
ಕಳೆದ ಎರಡು ವರ್ಷಗಳಿಂದ ಯಾದಗಿರಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಎಂ. ಕೂರ್ಮಾರಾವ್ ಅವರನ್ನು ಸರ್ಕಾರ ದೀಢಿರಾಗಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ನೂತನ ಜಿಲ್ಲಾಧಿಕಾರಿಯಾಗಿ ಡಾ. ರಾಗಪ್ರಿಯಾ ಅವರು ಇಂದು ಯಾದಗಿರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಡಾ. ರಾಗಾಪ್ರೀಯಾ ಅವರು ಈ ಮೊದಲು ಕಲಬುರಗಿ ಜಿಲ್ಲೆಯ ಜೆಸ್ಕಾಂ ಎಂ.ಡಿ ಆಗಿ ಕಾರ್ಯನಿರ್ವಹಿಸಿದ್ದರು.
ಯಾದಗಿರಿ ಜಿಲ್ಲಾಧಿಕಾರಿ ಎಂ ಕೂರ್ಮಾರಾವ್ ವರ್ಗಾವಣೆ ಹಿನ್ನೆಲೆ ಆ ಜಾಗಕ್ಕೆ ಡಾ. ರಾಗಾಪ್ರೀಯಾ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇನ್ನೂ ಎಂ ಕೂರ್ಮಾರಾವ್ ಅವರು ಯಾವ ಜಿಲ್ಲೆಗೆ ವರ್ಗಾವಣೆಗೊಂಡಿದ್ದಾರೆ ಎನ್ನುವುದು ಸರ್ಕಾರ ಪ್ರಕಟಿಸಿಲ್ಲ.
ಹರಾಜಿಗೂ ಮುನ್ನ ಸ್ಟಾರ್ ಕನ್ನಡಿಗರನ್ನ ಕೈಬಿಡಲು ಮುಂದಾದ ಕಿಂಗ್ಸ್ ಇಲೆವೆನ್ ಪಂಜಾಬ್..?
ನಾರಂಜ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಸಿದ್ರಾಮ್ ಅವಿರೋಧ ಆಯ್ಕೆ
ಭಾರತದಲ್ಲಿ 34 ಲಕ್ಷ ದಾಟಿದ ಕೊರೊನಾ ಕೇಸ್: 24 ಗಂಟೆಯಲ್ಲಿ 1,021 ಸಾವು
ವಿಶ್ವವಿದ್ಯಾಲಯಗಳು ಪರೀಕ್ಷೆ ನಡೆಸಬೇಕು- ಯುಜಿಸಿ ಸುತ್ತೋಲೆಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್
ಮೈದಾನಕ್ಕಿಳಿದ ರೆಡ್ ಆರ್ಮಿ: ಬ್ಲೂಪ್ರಿಂಟ್ ರೆಡಿ ಮಾಡಿದ ತ್ರಿಮೂರ್ತಿಗಳು…!
ಮತ್ತೆ ಭಾರತ-ಚೀನಾ ಯೋಧರ ಮುಖಾಮುಖಿ-ಪಾಕ್ ಸೈನಿಕರಿಂದಲೂ ಯುದ್ಧ ತಾಲೀಮು..!