Featured
ಯಾದಗಿರಿಯ ಸಿದ್ಧಾರೂಢ ಬ್ರಹ್ಮ ವಿದ್ಯಾಶ್ರಮದ ಸಿದ್ಧಲಿಂಗ ಸ್ವಾಮೀಜಿ ಲಿಂಗೈಕ್ಯ

ರೈಸಿಂಗ್ ಕನ್ನಡ :
ಯಾದಗಿರಿ :
ಸಿದ್ಧಾರೂಢ ಬ್ರಹ್ಮ ವಿದ್ಯಾಶ್ರಮ ಪೀಠಾಧಿಪತಿ ಸಿದ್ಧಲಿಂಗ ಸ್ವಾಮೀಜಿ (47) ಲಿಂಗೈಕ್ಯರಾಗಿದ್ದಾರೆ.
ಯಾದಗಿರಿ ತಾಲೂಕು ಅರಕೇರಾ ಕೆ ಗ್ರಾಮದ ಸಿದ್ಧಲಿಂಗ ಮಹಾಸ್ವಾಮಿಗಳು ಉಸಿರಾಟದ ತೊಂದರೆ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು. ಶುಕ್ರವಾರ ಬೆಳಗ್ಗೆ ಜಿಲ್ಲಾಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಬಸವ ತತ್ವ ಸಿದ್ಧಾಂತ ಹಾಗೂ ಆರೋಢ ಪರಂಪರೆಯ ಪರಿಪಾಲಕರಾಗಿದ್ದರು. ಗ್ರಾಮದಲ್ಲಿ ವೇದಾಂತ ಪರಿಷತ್ತು ಹಮ್ಮಿಕೊಳ್ಳುವ ಮೂಲಕ ಧರ್ಮ ಜಾಗೃತಿ ಮಾಡಿದ್ದರು.
ಹೈದ್ರಾಬಾದ್ ಕರ್ನಾಟಕ ಭಾಗದ ಪ್ರಕರ ಆಧ್ಯಾತ್ಮ ಚಿಂತಕರಾಗಿದ್ದರು.ಶನಿವಾರ ಅರಕೇರಾ ಗ್ರಾಮದಲ್ಲಿ ಅಂತಿಮ ವಿಧಿ ನೆರವೇರಿಸುವ ಬಗ್ಗೆ ಚರ್ಚೆಗಳು ನಡೆದಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?