ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಜಗತ್ತಿನಾದ್ಯಂತ ತನ್ನ ಅಬ್ಬರವನ್ನು ಮುಂದುವರೆಸಿರುವ ಕೊರೊನಾ ವೈರಸ್ ನಿಗ್ರಹಿಸುವ ದೇಶದ ಮೊಟ್ಟ ಮೊದಲ ಲಸಿಕೆ ಈ ವರ್ಷಾಂತ್ಯದಲ್ಲಿ ದೊರೆಯಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.
ಮಹಾಮಾರಿ ನಿಗ್ರಹಕ್ಕಾಗಿ ಪರಿಣಾಮಕಾರಿ ಲಸಿಕೆ ಮತ್ತು ಔಷಧಿಗಾಗಿ ಭಾರತೀಯರು ಎದುರು ನೋಡುತ್ತಿರುವಾಗಲೇ, ಈ ವರ್ಷಾಂತ್ಯದಲ್ಲಿ ಕೊರೊನಾ ನಿಗ್ರಹಿಸುವ ದೇಶದ ಮೊದಲ ಲಸಿಕೆ ಲಭ್ಯವಾಗಲಿ ಎಂಬ ಡಾ. ಹರ್ಷವರ್ಧನ್ ಹೇಳಿಕೆಯು ಜನರಲ್ಲಿ ಸಮಾಧಾನ ತಂದಿದೆ.
ರಷ್ಯಾ ಈಗಾಗಲೇ ಮೂರನೇ ಪರೀಕ್ಷೆಗೂ ಮುನ್ನವೇ ತನ್ನ ಲಸಿಕೆಯನ್ನ ಬಿಡುಗಡೆ ಮಾಡಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?